This is the title of the web page
This is the title of the web page

Just for You

The Latest News on Your Favorites

ಕೃಷಿಹೊಂಡದಲ್ಲಿ ಈಜಲು ತೆರಳಿದ್ದಇಬ್ಬರು ಬಾಲಕರು ‘ನೀರು’ಪಾಲು!!

ಬಳ್ಳಾರಿ,ಏ.10: ಕೃಷಿ ಹೊಂಡದಲ್ಲಿ ಈಜಾಡಲು ಹೋಗಿದ್ದ ಇಬ್ಬರು ಬಾಲಕರು ಸಾವನ್ನಪ್ಪಿರುವ ಘಟನೆ ಬಳ್ಳಾರಿ ತಾಲೂಕಿನ ಶಿಡಿಗಿನಮೋಳ ಗ್ರಾಮದಲ್ಲಿ ನಡೆದಿದೆ. ಮಸ್ತಾನ ಪುತ್ರ ರಾಜೇಶ್ (13) ದ್ಯಾವಮ್ಮ ಮಗನಾದ ಶಂಕರ್(13)

ಡಿಸೆಂಬರ್-2025 ತಿಂಗಳಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನ ಆಯೋಜನೆ ಕನ್ನಡದ ತೇರನ್ನು ಎಳೆಯಲು ಸಿದ್ಧರಾಗೋಣ: ಕಸಾಪ ರಾಜ್ಯಾಧ್ಯಕ್ಷ ನಾಡೋಜ ಡಾ.ಮಹೇಶ್ ಜೋಶಿ ಕರೆ

ಬಳ್ಳಾರಿ,ಏ.15 : ಬರುವ ಡಿಸೆಂಬರ್ ತಿಂಗಳಲ್ಲಿ ಬಳ್ಳಾರಿಯಲ್ಲಿ ಅಖಿಲ ಭಾರತ 88ನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಆಯೋಜಿಸಲಾಗುತ್ತಿದ್ದು, ಕನ್ನಡದ ನಾಡು-ನುಡಿ, ಭಾಷಾಭಿಮಾನ, ಕನ್ನಡದ ಅಸ್ಮಿತೆಯನ್ನು ಇನ್ನಷ್ಟು ಬೆಳೆಸುವ

Stay Connected

Find us on socials