Press ID & Credential Portal
Apply / Verify  ➔
LIVE TV ಸ್ಥಳೀಯಅಪರಾಧರಾಜ್ಯರಾಷ್ಟ್ರೀಯಅಂತಾರಾಷ್ಟ್ರೀಯರಾಜಕೀಯಶಿಕ್ಷಣವ್ಯಾಪಾರತಂತ್ರಜ್ಞಾನಮನರಂಜನೆವೈಶಿಷ್ಟ್ಯ ಲೇಖನಆರೋಗ್ಯ ಮತ್ತು ಫಿಟ್ನೆಸ್ಪ್ರಯಾಣ ಸಲಹೆಗಳುಸೌಂದರ್ಯ ಸಲಹೆಗಳು
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
ಸ್ಥಳೀಯ ಸುದ್ದಿ

ಕೊಪ್ಪಳ ಆರ್ ಟಿ ಓ ಆಫೀಸಿನಲ್ಲಿ ೧.೭೫ ಕೋಟಿ ದುರ್ಬಳಕೆ: ಲೆಕ್ಕ ಪರಿಶೋಧಕರ ವರದಿಯಲ್ಲಿ ದೃಢ

ವರದಿ: ವೀರಯ್ಯ ಎಸ್ ಹಿರೇಮಠ
ಸುವರ್ಣವಾಹಿನಿ ಸುದ್ದಿ
ಕೊಪ್ಪಳ,ಜ,೨೦: ವಾಹನ ತಪಾಸಣೆ ಮಾಡಿದಾಗ ನೂನ್ಯತೆ ಕಂಡುಬAದರೆ ಬ್ರೇಕ್ ಇನ್ಸ್ಪೆ ಇನ್ಸ್ಪೆಕ್ಟರ್ಗಳು ಚೆಕ್ ರಿಪೋರ್ಟ್ ದಂಡದ ಮತ್ತ ಪಾವತಿಯಾದ ನಂತರ ಬ್ಲಾಕ್ ಲಿಸ್ಟಿನಿಂದ ವಾಹನ ಬಿಡುಗಡೆ ಓವರ್ ಲೋಡ್ ಪ್ರಕರಣಗಳಲ್ಲಿ ೬೦ ರಿಂದ ೭೦, ರೂ. ದಂಡ ವಿಧಿಸಲಾಗುತ್ತದೆ. ಸಣ್ಣಪುಟ್ಟ ಕಚೇರಿಗಳಲ್ಲಿ ಪ್ರತಿನಿತ್ಯ ಇತರ ನಾಲ್ಕೈದು ಕೇಸ್ ಇದ್ದೆ ಇರುತ್ತದೆ. ದೊಡ್ಡ ಕಚೇರಿಗಳಲ್ಲಿ ಹತ್ತರಿಂದ ಹದಿನೈದಕ್ಕೆ ಬರುತ್ತವೆ ಎಂದು ಸಾರಿಗೆ ಅಧಿಕಾರಿಗಳು ಮಾಹಿತಿ ನೀಡುತ್ತಾರೆ.
ಆರ್ ಟಿ ಓ ಕಚೇರಿಯಲ್ಲಿ ಸರ್ಕಾರಕ್ಕೆ ಪಾವತಿಸಬೇಕಾದ ೧.೭೫ ಕೋಟಿ ರೂ. ದುರ್ಬಳಕೆಯಾಗಿರುವ ವಿಚಾರ ಬೆಳಕಿಗೆ ಬಂದಿದೆ. ವಾಹನ ಮಾಲೀಕರಿಂದ ವಸೂಲಿ ಮಾಡಿದ ದಂಡದ ಹಣವನ್ನು ಖಜಾನೆಗೆ ಕಟ್ಟದೆ ಸ್ವಂತಕ್ಕೆ ಬಳಸಿಕೊಂಡಿರುವುದು ಲೆಕ್ಕ ಪರಿಶೋಧನೆಯಲ್ಲಿ ಧೃಡಪಟ್ಟಿದ್ದು ಸಾರಿಗೆ ಆಯುಕ್ತರಿಗೆ ವರದಿ ಸಲ್ಲಿಕೆಯಾಗಿದೆ. ಈ ತರ ಎಲ್ಲಾ ಘಟನೆಗಳು ನಡೆದರೂ ಆರ್ ಟಿ ಓ ಲಕ್ಷ್ಮಿಕಾಂತ್ ನಮ್ಮಲ್ಲಿ ಏನು ನಡೆದಿಲ್ಲ ಎಂದು ವರದಿ ಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ ಎಂಥಾ ನಾಚಿಕೆಗೇಡಿನ ಸಂಗತಿ ಅಲ್ಲವೇ ಮೇಲಿನ ಅಧಿಕಾರಿಗಳು ಇದಕ್ಕೆ ಸಪೋರ್ಟಿ ಇದೆ ಎಂದು ಹೇಳುತ್ತಾರೆ.
ಕುಕುನೂರು.ತಾಲೂಕಿಗೆ ಹೊಸ ಡಿಪೋ ಪ್ರಾರಂಭ ಮಾಡಿದ ಈಗಿನ ಶಾಸಕರಾದ ಬಸವರಾಜ್ ರಾಯರೆಡ್ಡಿ ಅವರ ಅಧಿಕಾರ ಅವಧಿಯಲ್ಲಿ. ಡಿಪೋ ಒಂದಲ್ಲದ ಒಂದು ಸುದ್ದಿಯಲ್ಲಿ ಇರುತ್ತದೆ.ಕರ್ನಾಟಕ ಸರ್ಕಾರ ಜಾರಿಗೆ ತಂದ ಗ್ಯಾರೆಂಟಿ ಯೋಜನೆಗಳಿಂದ ಸರ್ಕಾರಕ್ಕೆ ಬಹಳಷ್ಟು ಆರ್ಥಿಕ ಹೊರೆ ಆಗಲಿದೆ ಎಂದು ಆರ್ಥಿಕ ತಜ್ಞನರು ಅಭಿಪ್ರಾಯ ವಾಗಿದೆ ಇದು ಅಲ್ಲದೇ ಮುಖ್ಯಮಂತ್ರಿಗಳ ಆರ್ಥಿಕ ಸಲಹಗಾರ ಶಾಸಕ ಬಸವರಾಜ ರಾಯರೆಡ್ಡಿ ಅವರು ಕೂಡಾ ಇದನ್ನೇ ಹೇಳಿದ್ದಾರೆ. ಇದೀಗ ಮುಖ್ಯಮಂತ್ರಿಗಳ ಆರ್ಥಿಕ ಸಲಹಗಾರರ ಕ್ಷೇತ್ರದಲ್ಲಿ ಸರ್ಕಾರಕ್ಕೆ ದೋಖಾ ಆಗಿರುವುದು ಬೆಳಕಿಗೆ ಬಂದಿದೆ. ಕೂಕನೂರು ಪಟ್ಟಣದ ಏSಖಖಿಅ ಡಿಪೋದಲ್ಲಿ ಸರ್ಕಾರಕ್ಕೆ ತುಂಬ ಬೇಕಾದ ಹಣವನ್ನು ವೈಯಕ್ತಿಕ ಕಾರಣಕ್ಕಾಗಿ ಡಿಪೋದ ಕಿರಿಯ ಸಹಾಯಕ ಅಜಿತ್ ಎಂಬಾತ ಬಳಸಿಕೊಂಡು ಸರ್ಕಾರಕ್ಕೆ ವಂಚನೆ ಮಾಡಿರುವ ಘಟನೆ ನಡೆದಿದೆ.
ಕಳೆದ ವರ್ಷದ ನವಂಬರ್ ಹಾಗೂ ಡಿಸೆಂಬರ್ ತಿಂಗಳ ಶೈಕ್ಷಣಿಕ ಪ್ರವಾಸದ ಸಮಯವಾಗಿದ್ದು, ಸುಮಾರು ೨ ತಿಂಗಳಲ್ಲಿ ನೂರಾರು ಬಸ್ಸುಗಳು ಶೈಕ್ಷಣಿಕ ಪ್ರವಾಸಕ್ಕಾಗಿ ಬಳಸಿಕೊಂಡಿದ್ದಾರೆ. ಅದರಿಂದ ಲಕ್ಷಾನುಗಟ್ಟಲೆ ಹಣವನ್ನು ಸರ್ಕಾರಕ್ಕೆ ತುಂಬದೆ ಅಜಿತ್ ಎಂಬುವರು ತನ್ನ ವೈಯಕ್ತಿಕ ಕಾರಣಕ್ಕಾಗಿ ಹಣವನ್ನ ದುರುಪಯೋಗ ಮಾಡಿಕೊಂಡು ತನ್ನ ಕೆಲಸದ ಸಮಯವನ್ನು ದುರ್ಬಳಕೆ ಮಾಡಿಕೊಂಡಿದ್ದಾನೆ. ಈ ಮೂಲಕ ಕರ್ತವ್ಯ ಎಸಗಿದ್ದಾನೆ ಎಂದು ತಿಳಿದು ಬಂದಿದೆ.ಹೀಗೆ ಸಾರ್ವಜನಿಕರಿಂದ ಬಂತದAತಹ ಹಣವನ್ನು ತನ್ನ ವೈಯಕ್ತಿಕ ಕಾರ್ಯಕ್ಕೆ ದುರ್ಬಳಕೆ ಮಾಡಿಕೊಂಡಿದ್ದು ಕಂಡುಬದೆ. ಇದೀಗ ಆತನಿಂದ ಘಟಕ ವ್ಯವಸ್ಥಾಪಕ ಸುನಿಲ್ ಐದ್ರಿಯವರು ಅಂದಾಜು ೨.೫೦ ಲಕ್ಷ ಹಣವನ್ನು ವಸೂಲಿ ಮಾಡಿದ್ದಾರೆ ಎಂದು ಮಾಹಿತಿ ಇದೆ.
‘ಡಿಪೋದ ಕ್ಯಾಶರ್ ಆಗಿ ಕಾರ್ಯನಿರ್ವಹಿಸುತ್ತಿದ್ದ ಅಜಿತ್ ಹಣವನ್ನು ದುರುಪಯೋಗ ಮಾಡಿಕೊಂಡಿದ್ದಾನೆ ಎಂಬ ವಿಷಯ ತಿಳಿದ ಕೂಡಲೇ ಅವರನ್ನು ತನಿಖೆಗೆ ಅವಳ ಪಡಿಸಿ ವಿಚಾರಣೆ ಮಾಡಿದ್ದೇವೆ. ಇದೀಗ ಅವರಿಂದ ಹಣವನ್ನು ವಸೂಲಿ ಮಾಡಿದ್ದು, ಇನ್ನು ಎರಡು ದಿನಗಳಲ್ಲಿ ಈ ಪ್ರಕರಣಕ್ಕೆ ಸಂಭAದಿಸಿದAತೆ ತನಿಕೆ ಪೂರ್ಣಗೊಳಿಸುತ್ತೇವೆ. ಮೇಲ್ನೋಟಕ್ಕೆ ನೋಡುವುದಾರೇ ಡೀಪೋದ ಮೇಲುಸ್ತುವಾರಿಗಳ ಬೇಜವಾಬ್ದಾರಿ ಕಾಣುತ್ತಿದೆ’ ಇಂತಹ ಅಧಿಕಾರಿಗಳು ಇರುವುದರಿಂದ ಸರ್ಕಾರಕ್ಕೆ ಲಾಸ್ ಆಗುತ್ತದೆ ಮೇಲಿನ ಅಧಿಕಾರಿಗಳು ಇವರಿಗೆ ಸಪೋರ್ಟ್ ಮಾಡುತ್ತಿರುವ ಕಂಡು ಬರುತ್ತದೆ. ಎಷ್ಟೋ ಪ್ರಕರಣದಲ್ಲಿ ಮೇಲಾಧಿಕಾರಿಗಳ ಕೈಚಳಕ ಕಂಡುಬರುತ್ತದೆ ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ.

Author
Suvarna Vaahini
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ತುಂಗಭದ್ರಾ ಬಲದಂಡೆ ಕಾಲುವೆ ಕೇವಲ 10 ದಿನ ನೀರನ್ನು ಹರಿಸುವುದರಿಂದ ಯಾವುದೇ ಪ್ರಯೋಜನವಿಲ್ಲ : ಮಾಜಿ ಶಾಸಕ ಟಿ.ಎಚ್.ಸುರೇಶಬಾಬುಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಸೆ. 1ರಿಂದ ‘ಬಳ್ಳಾರಿ ಚಲೋ’ಅಮರಾವತಿ ಎಕ್ಸ್‌ಪ್ರೆಸ್‌ನ ರೈಲುಗಳನ್ನು ಕಾಕಿನಾಡುವರೆಗೆ ವಿಸ್ತರಿಸಲು ಮನವಿಎಸ್‌ಐಆರ್ ಕರಡು ಮತದಾರರ ಪಟ್ಟಿ ಪ್ರಕಟ; ಮತದಾರರಿಗೆ ಆಕ್ಷೇಪಣೆ ಸಲ್ಲಿಕೆಗೆ ಅವಕಾಶ - ಮತದಾರರ ಪಟ್ಟಿಗೆ ಅರ್ಹರ ಸೇರ್ಪಡೆಗೆ ರಾಜಕೀಯ ಪ್ರತಿನಿಧಿಗಳ ಸಹಕಾರ ಅಗತ್ಯ: ಡಿಸಿ ನಾಗೇಂದ್ರ ಪ್ರಸಾದ್.ಕೆಸಚಿವ ನಾಗೇಂದ್ರಗೆ ಸಂಕಷ್ಟ: ಪ್ರಾಸಿಕ್ಯೂಷನ್‌ಗೆ ಅನುಮತಿ ರಾಜ್ಯಪಾಲರಿಗೆ ಕೋರಿ ಸಿಬಿಐ ಪತ್ರ !?ಸಚಿವ ನಾಗೇಂದ್ರ ಹೆಗಲಿಗೆ ಹೆಚ್ಚುವರಿ ಜವಾಬ್ದಾರಿ: ವಿರೋಧದ ನಡುವೆಯೇ ಮತ್ತೊಂದು ಖಾತೆ  !ಎರಡು ದಿನಗಳ ಪುನಶ್ಚೇತನ ತರಬೇತಿ ಕಾರ್ಯಕ್ರಮಕ್ಕೆ ಚಾಲನೆ - ಪ್ಯಾರಾ ಲೀಗಲ್ ಸ್ವಯಂಸೇವಕರು ನ್ಯಾಯ ವಂಚಿತರ ಧ್ವನಿಯಾಗಬೇಕು: ಜಿಲ್ಲಾ ನ್ಯಾಯಾಧೀಶ ಸಿದ್ಧಲಿಂಗ ಪ್ರಭು ಕರೆನಾನೊಬ್ಬ ದಲಿತ, ಆದಿವಾಸಿ ಎಂದು ಬಿಜೆಪಿ ಟಾರ್ಗೆಟ್ - ಮೊದಲ ಬಾರಿ ಮೌನ ಮುರಿದ ಸಚಿವ ಬಿ.ನಾಗೇಂದ್ರಮಹಿಳೆಯರ ಪ್ರತಿಭೆಗೆ ಹುಮ್ಮಸ್ಸು ತುಂಬಬೇಕು: ನಾರಾ ವೈಜಯಂತಿ ರೆಡ್ಡಿಸಚಿವ ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ದೇವದುರ್ಗದಿಂದ ಬಳ್ಳಾರಿಯವರೆಗೆ ಬಿಜೆಪಿ ನಾಯಕರ ಪಾದಯಾತ್ರೆ ಕ್ಯಾನ್ಸಲ್!?