ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಇಂದು ಮುಖ್ಯಮಂತ್ರಿ ಅವರು ರೈತ ಸಂಘದ ಮುಖಂಡರುಗಳೊಂದಿಗೆ 2025-26ನೇ ಸಾಲಿನ ಆಯವ್ಯಯ ಪೂರ್ವಭಾವಿ ಸಭೆ ನಡೆಸಿ, ರೈತ ಸಮುದಾಯದ ಕುಂದುಕೊರತೆ, ಬೇಡಿಕೆಗಳನ್ನು ಆಲಿಸಿದರು. ಬಳಿಕ ಸುದ್ದಿಗಾರರಿಗೆ ಬಜೆಟ್ ಮಂಡನೆಯ ಬಗ್ಗೆ ಮಾಹಿತಿ ನೀಡಿದರು.
Get latest news updates delivered straight to your WhatsApp.